AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣಗೆ ಹ್ಯಾಂಗೋವರ್​; ಆ ದಿನದ ನೆನಪಿಂದ ಅವರು ಇನ್ನೂ ಹೊರಬಂದಿಲ್ಲ

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 11, 2023 | 8:48 AM

Share
ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

2 / 5
2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

3 / 5
ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

5 / 5
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ