Rashmika Mandanna: ರಶ್ಮಿಕಾ ಮಂದಣ್ಣಗೆ ಹ್ಯಾಂಗೋವರ್​; ಆ ದಿನದ ನೆನಪಿಂದ ಅವರು ಇನ್ನೂ ಹೊರಬಂದಿಲ್ಲ

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

|

Updated on: Apr 11, 2023 | 8:48 AM

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

2 / 5
2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

3 / 5
ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ