AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣಗೆ ಹ್ಯಾಂಗೋವರ್​; ಆ ದಿನದ ನೆನಪಿಂದ ಅವರು ಇನ್ನೂ ಹೊರಬಂದಿಲ್ಲ

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 11, 2023 | 8:48 AM

Share
ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

2 / 5
2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

3 / 5
ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

5 / 5
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ