AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?

Rashmika Mandanna Photos: ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳನ್ನು ಕಂಡು ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:Sep 27, 2022 | 8:17 AM

Share
ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ದೊಡ್ಡ ಮಟ್ಟದ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಬಾಲಿವುಡ್​ನಲ್ಲೂ ಅವರು ಮಿಂಚುತ್ತಿದ್ದಾರೆ. ‘ಗುಡ್​ಬೈ’ ಚಿತ್ರದ ಪ್ರಚಾರದಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

Rashmika Mandanna shares new photos with caption I Am The Golden Girl

1 / 5
ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಅಭಿಮಾನಿಗಳಿಗಾಗಿ ಆಗಾಗ ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಹೊಸ ಫೋಟೋಗಳನ್ನೂ ಹಂಚಿಕೊಳ್ಳುತ್ತಾರೆ.

Rashmika Mandanna shares new photos with caption I Am The Golden Girl

2 / 5
ರಶ್ಮಿಕಾ

Rashmika Mandanna

3 / 5
‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

4 / 5
‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

5 / 5

Published On - 8:17 am, Tue, 27 September 22

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು