AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?

Rashmika Mandanna Photos: ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳನ್ನು ಕಂಡು ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

TV9 Web
| Edited By: |

Updated on:Sep 27, 2022 | 8:17 AM

Share
ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ದೊಡ್ಡ ಮಟ್ಟದ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಬಾಲಿವುಡ್​ನಲ್ಲೂ ಅವರು ಮಿಂಚುತ್ತಿದ್ದಾರೆ. ‘ಗುಡ್​ಬೈ’ ಚಿತ್ರದ ಪ್ರಚಾರದಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

Rashmika Mandanna shares new photos with caption I Am The Golden Girl

1 / 5
ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಅಭಿಮಾನಿಗಳಿಗಾಗಿ ಆಗಾಗ ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಹೊಸ ಫೋಟೋಗಳನ್ನೂ ಹಂಚಿಕೊಳ್ಳುತ್ತಾರೆ.

Rashmika Mandanna shares new photos with caption I Am The Golden Girl

2 / 5
ರಶ್ಮಿಕಾ

Rashmika Mandanna

3 / 5
‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

4 / 5
‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

5 / 5

Published On - 8:17 am, Tue, 27 September 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ