AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?

Rashmika Mandanna Photos: ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳನ್ನು ಕಂಡು ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

TV9 Web
| Edited By: |

Updated on:Sep 27, 2022 | 8:17 AM

Share
ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ದೊಡ್ಡ ಮಟ್ಟದ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಬಾಲಿವುಡ್​ನಲ್ಲೂ ಅವರು ಮಿಂಚುತ್ತಿದ್ದಾರೆ. ‘ಗುಡ್​ಬೈ’ ಚಿತ್ರದ ಪ್ರಚಾರದಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

Rashmika Mandanna shares new photos with caption I Am The Golden Girl

1 / 5
ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಅಭಿಮಾನಿಗಳಿಗಾಗಿ ಆಗಾಗ ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಹೊಸ ಫೋಟೋಗಳನ್ನೂ ಹಂಚಿಕೊಳ್ಳುತ್ತಾರೆ.

Rashmika Mandanna shares new photos with caption I Am The Golden Girl

2 / 5
ರಶ್ಮಿಕಾ

Rashmika Mandanna

3 / 5
‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

4 / 5
‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

5 / 5

Published On - 8:17 am, Tue, 27 September 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್