AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?

Rashmika Mandanna Photos: ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳನ್ನು ಕಂಡು ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

TV9 Web
| Edited By: |

Updated on:Sep 27, 2022 | 8:17 AM

Share
ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ದೊಡ್ಡ ಮಟ್ಟದ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಬಾಲಿವುಡ್​ನಲ್ಲೂ ಅವರು ಮಿಂಚುತ್ತಿದ್ದಾರೆ. ‘ಗುಡ್​ಬೈ’ ಚಿತ್ರದ ಪ್ರಚಾರದಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

Rashmika Mandanna shares new photos with caption I Am The Golden Girl

1 / 5
ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಅಭಿಮಾನಿಗಳಿಗಾಗಿ ಆಗಾಗ ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಹೊಸ ಫೋಟೋಗಳನ್ನೂ ಹಂಚಿಕೊಳ್ಳುತ್ತಾರೆ.

Rashmika Mandanna shares new photos with caption I Am The Golden Girl

2 / 5
ರಶ್ಮಿಕಾ

Rashmika Mandanna

3 / 5
‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

‘ಇಂದು ನಾನೇ ಗೋಲ್ಡನ್​ ಗರ್ಲ್​. ಎಷ್ಟೊಂದು ಕೂಲ್​. ನೀವು ಈ ಲುಕ್​ ಒಪ್ಪುತ್ತೀರಾ?’ ಎಂದು ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಕ್ಯಾಪ್ಷನ್​ ನೀಡಿದ್ದಾರೆ. ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

4 / 5
‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

‘ನೀವು ತುಂಬ ಕ್ಯೂಟ್​’ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ?’ ಎಂದು ನೆಟ್ಟಿಗರೊಬ್ಬರು ಅಚ್ಚರಿ ಹೊರಹಾಕಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮೂಲಕ ಅನಿಸಿಕೆ ತಿಳಿಸಿದ್ದಾರೆ.

5 / 5

Published On - 8:17 am, Tue, 27 September 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್