AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಸುಂದರ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜನ್ಮದಿನ ಆಚರಿಸಿಕೊಂಡರು. ಒಮನ್​ನಲ್ಲಿ ರಶ್ಮಿಕಾ ಅವರು ಇದ್ದರು. ಈ ವೇಳೆ ಅವರ ಜೊತೆ ವಿಜಯ್ ದೇವರಕೊಂಡ ಕೂಡ ಇದ್ದರು ಎನ್ನಲಾಗುತ್ತಿದೆ. ಈಗ ರಶ್ಮಿಕಾ ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ.  

ರಾಜೇಶ್ ದುಗ್ಗುಮನೆ
|

Updated on: Apr 12, 2025 | 8:34 AM

Share
ರಶ್ಮಿಕಾ ಮಂದಣ್ಣ ಅವರು ತಮ್ಮ ಬರ್ತ್​ಡೇನ ಒಮನ್​ನಲ್ಲಿ ಆಚರಿಸಿಕೊಂಡರು. ಈ ವೇಳೆ ಅವರ ಜೊತೆ ಗೆಳೆಯ ವಿಜಯ್ ದೇವರಕೊಂಡ ಕೂಡ ಇದ್ದರು. ಈ ಸಂದರ್ಭದಲ್ಲಿ ವಿಜಯ್ ಕ್ಲಿಕ್ ಮಾಡಿದ ಸುಂದರ ಫೋಟೋಗಳನ್ನು ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ತಮ್ಮ ಬರ್ತ್​ಡೇನ ಒಮನ್​ನಲ್ಲಿ ಆಚರಿಸಿಕೊಂಡರು. ಈ ವೇಳೆ ಅವರ ಜೊತೆ ಗೆಳೆಯ ವಿಜಯ್ ದೇವರಕೊಂಡ ಕೂಡ ಇದ್ದರು. ಈ ಸಂದರ್ಭದಲ್ಲಿ ವಿಜಯ್ ಕ್ಲಿಕ್ ಮಾಡಿದ ಸುಂದರ ಫೋಟೋಗಳನ್ನು ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರಿಗೆ ಪ್ರಕೃತಿ ಎಂದರೆ ಎಲ್ಲಿಲ್ಲದ ಖುಷಿ. ಅವರು ಸನ್​ಸೆಟ್​ಗಳನ್ನು ನೋಡಲು ಸಾಕಷ್ಟು ಇಷ್ಟಪಡುತ್ತಾರೆ. ಅದೇ ರೀತಿ ಒಮನ್​ನಲ್ಲಿ ಅವರು ಸಮುದ್ರದಂಚಲ್ಲಿ ಕುಳಿತು ಸೂರ್ಯಾಸ್ತ ನೋಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಪ್ರಕೃತಿ ಎಂದರೆ ಎಲ್ಲಿಲ್ಲದ ಖುಷಿ. ಅವರು ಸನ್​ಸೆಟ್​ಗಳನ್ನು ನೋಡಲು ಸಾಕಷ್ಟು ಇಷ್ಟಪಡುತ್ತಾರೆ. ಅದೇ ರೀತಿ ಒಮನ್​ನಲ್ಲಿ ಅವರು ಸಮುದ್ರದಂಚಲ್ಲಿ ಕುಳಿತು ಸೂರ್ಯಾಸ್ತ ನೋಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 5
ಈ ಫೋಟೋಗಳನ್ನು ವಿಜಯ್ ದೇವರಕೊಂಡ ಅವರೇ ಕ್ಲಿಕ್ ಮಾಡಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದಾರೆ. ಈ ಕಾರಣಕ್ಕೆ ಕಮೆಂಟ್ ಬಾಕ್ಸ್​ನಲ್ಲಿ ‘ಫೋಟೋ ಕ್ರೆಡಿಟ್​ನ ವಿಜಯ್ ದೇವರಕೊಂಡ ಅವರಿಗೆ ಕೊಡಿ’ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಾ ಇದ್ದಾರೆ.

ಈ ಫೋಟೋಗಳನ್ನು ವಿಜಯ್ ದೇವರಕೊಂಡ ಅವರೇ ಕ್ಲಿಕ್ ಮಾಡಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದಾರೆ. ಈ ಕಾರಣಕ್ಕೆ ಕಮೆಂಟ್ ಬಾಕ್ಸ್​ನಲ್ಲಿ ‘ಫೋಟೋ ಕ್ರೆಡಿಟ್​ನ ವಿಜಯ್ ದೇವರಕೊಂಡ ಅವರಿಗೆ ಕೊಡಿ’ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಾ ಇದ್ದಾರೆ.

3 / 5
ಈ ರೀತಿಯ ಟ್ರೋಲ್​ಗಳಿಗೆ ರಶ್ಮಿಕಾ ಹೆದರುವವರಲ್ಲ. ರಶ್ಮಿಕಾ ಹಾಗೂ ವಿಜಯ್ ಹಲವು ವರ್ಷಗಳಿಂದ ಪ್ರೀತಿಸುತ್ತಾ ಇದ್ದಾರೆ. ಇಬ್ಬರೂ ಶೀಘ್ರವೇ ವಿವಾಹ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಸದ್ಯಕ್ಕೆ ಅದು ಈಡೇರುವುದು ಅನುಮಾನವೇ.

ಈ ರೀತಿಯ ಟ್ರೋಲ್​ಗಳಿಗೆ ರಶ್ಮಿಕಾ ಹೆದರುವವರಲ್ಲ. ರಶ್ಮಿಕಾ ಹಾಗೂ ವಿಜಯ್ ಹಲವು ವರ್ಷಗಳಿಂದ ಪ್ರೀತಿಸುತ್ತಾ ಇದ್ದಾರೆ. ಇಬ್ಬರೂ ಶೀಘ್ರವೇ ವಿವಾಹ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಸದ್ಯಕ್ಕೆ ಅದು ಈಡೇರುವುದು ಅನುಮಾನವೇ.

4 / 5
ರಶ್ಮಿಕಾ ಕೈಯಲ್ಲಿ ಹಲವು ಚಿತ್ರಗಳು ಇವೆ. ಅವರು ಹೊಸ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಾ ಇದ್ದಾರೆ. ವಿಜಯ್ ದೇವರಕೊಂಡ ಅವರಿಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಕ್ಕಿಲ್ಲ. ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

ರಶ್ಮಿಕಾ ಕೈಯಲ್ಲಿ ಹಲವು ಚಿತ್ರಗಳು ಇವೆ. ಅವರು ಹೊಸ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಾ ಇದ್ದಾರೆ. ವಿಜಯ್ ದೇವರಕೊಂಡ ಅವರಿಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಕ್ಕಿಲ್ಲ. ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!