Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಸುಂದರ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜನ್ಮದಿನ ಆಚರಿಸಿಕೊಂಡರು. ಒಮನ್​ನಲ್ಲಿ ರಶ್ಮಿಕಾ ಅವರು ಇದ್ದರು. ಈ ವೇಳೆ ಅವರ ಜೊತೆ ವಿಜಯ್ ದೇವರಕೊಂಡ ಕೂಡ ಇದ್ದರು ಎನ್ನಲಾಗುತ್ತಿದೆ. ಈಗ ರಶ್ಮಿಕಾ ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ.  

ರಾಜೇಶ್ ದುಗ್ಗುಮನೆ
|

Updated on: Apr 12, 2025 | 8:34 AM

ರಶ್ಮಿಕಾ ಮಂದಣ್ಣ ಅವರು ತಮ್ಮ ಬರ್ತ್​ಡೇನ ಒಮನ್​ನಲ್ಲಿ ಆಚರಿಸಿಕೊಂಡರು. ಈ ವೇಳೆ ಅವರ ಜೊತೆ ಗೆಳೆಯ ವಿಜಯ್ ದೇವರಕೊಂಡ ಕೂಡ ಇದ್ದರು. ಈ ಸಂದರ್ಭದಲ್ಲಿ ವಿಜಯ್ ಕ್ಲಿಕ್ ಮಾಡಿದ ಸುಂದರ ಫೋಟೋಗಳನ್ನು ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ತಮ್ಮ ಬರ್ತ್​ಡೇನ ಒಮನ್​ನಲ್ಲಿ ಆಚರಿಸಿಕೊಂಡರು. ಈ ವೇಳೆ ಅವರ ಜೊತೆ ಗೆಳೆಯ ವಿಜಯ್ ದೇವರಕೊಂಡ ಕೂಡ ಇದ್ದರು. ಈ ಸಂದರ್ಭದಲ್ಲಿ ವಿಜಯ್ ಕ್ಲಿಕ್ ಮಾಡಿದ ಸುಂದರ ಫೋಟೋಗಳನ್ನು ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರಿಗೆ ಪ್ರಕೃತಿ ಎಂದರೆ ಎಲ್ಲಿಲ್ಲದ ಖುಷಿ. ಅವರು ಸನ್​ಸೆಟ್​ಗಳನ್ನು ನೋಡಲು ಸಾಕಷ್ಟು ಇಷ್ಟಪಡುತ್ತಾರೆ. ಅದೇ ರೀತಿ ಒಮನ್​ನಲ್ಲಿ ಅವರು ಸಮುದ್ರದಂಚಲ್ಲಿ ಕುಳಿತು ಸೂರ್ಯಾಸ್ತ ನೋಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಪ್ರಕೃತಿ ಎಂದರೆ ಎಲ್ಲಿಲ್ಲದ ಖುಷಿ. ಅವರು ಸನ್​ಸೆಟ್​ಗಳನ್ನು ನೋಡಲು ಸಾಕಷ್ಟು ಇಷ್ಟಪಡುತ್ತಾರೆ. ಅದೇ ರೀತಿ ಒಮನ್​ನಲ್ಲಿ ಅವರು ಸಮುದ್ರದಂಚಲ್ಲಿ ಕುಳಿತು ಸೂರ್ಯಾಸ್ತ ನೋಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 5
ಈ ಫೋಟೋಗಳನ್ನು ವಿಜಯ್ ದೇವರಕೊಂಡ ಅವರೇ ಕ್ಲಿಕ್ ಮಾಡಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದಾರೆ. ಈ ಕಾರಣಕ್ಕೆ ಕಮೆಂಟ್ ಬಾಕ್ಸ್​ನಲ್ಲಿ ‘ಫೋಟೋ ಕ್ರೆಡಿಟ್​ನ ವಿಜಯ್ ದೇವರಕೊಂಡ ಅವರಿಗೆ ಕೊಡಿ’ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಾ ಇದ್ದಾರೆ.

ಈ ಫೋಟೋಗಳನ್ನು ವಿಜಯ್ ದೇವರಕೊಂಡ ಅವರೇ ಕ್ಲಿಕ್ ಮಾಡಿದ್ದಾರೆ ಎಂದು ಫ್ಯಾನ್ಸ್ ಊಹಿಸಿದ್ದಾರೆ. ಈ ಕಾರಣಕ್ಕೆ ಕಮೆಂಟ್ ಬಾಕ್ಸ್​ನಲ್ಲಿ ‘ಫೋಟೋ ಕ್ರೆಡಿಟ್​ನ ವಿಜಯ್ ದೇವರಕೊಂಡ ಅವರಿಗೆ ಕೊಡಿ’ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಾ ಇದ್ದಾರೆ.

3 / 5
ಈ ರೀತಿಯ ಟ್ರೋಲ್​ಗಳಿಗೆ ರಶ್ಮಿಕಾ ಹೆದರುವವರಲ್ಲ. ರಶ್ಮಿಕಾ ಹಾಗೂ ವಿಜಯ್ ಹಲವು ವರ್ಷಗಳಿಂದ ಪ್ರೀತಿಸುತ್ತಾ ಇದ್ದಾರೆ. ಇಬ್ಬರೂ ಶೀಘ್ರವೇ ವಿವಾಹ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಸದ್ಯಕ್ಕೆ ಅದು ಈಡೇರುವುದು ಅನುಮಾನವೇ.

ಈ ರೀತಿಯ ಟ್ರೋಲ್​ಗಳಿಗೆ ರಶ್ಮಿಕಾ ಹೆದರುವವರಲ್ಲ. ರಶ್ಮಿಕಾ ಹಾಗೂ ವಿಜಯ್ ಹಲವು ವರ್ಷಗಳಿಂದ ಪ್ರೀತಿಸುತ್ತಾ ಇದ್ದಾರೆ. ಇಬ್ಬರೂ ಶೀಘ್ರವೇ ವಿವಾಹ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಸದ್ಯಕ್ಕೆ ಅದು ಈಡೇರುವುದು ಅನುಮಾನವೇ.

4 / 5
ರಶ್ಮಿಕಾ ಕೈಯಲ್ಲಿ ಹಲವು ಚಿತ್ರಗಳು ಇವೆ. ಅವರು ಹೊಸ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಾ ಇದ್ದಾರೆ. ವಿಜಯ್ ದೇವರಕೊಂಡ ಅವರಿಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಕ್ಕಿಲ್ಲ. ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

ರಶ್ಮಿಕಾ ಕೈಯಲ್ಲಿ ಹಲವು ಚಿತ್ರಗಳು ಇವೆ. ಅವರು ಹೊಸ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಾ ಇದ್ದಾರೆ. ವಿಜಯ್ ದೇವರಕೊಂಡ ಅವರಿಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಕ್ಕಿಲ್ಲ. ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

5 / 5
Follow us
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ