AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಹಿಂದಿರುಗಿ ಹೋಗಬೇಕು’; ಮನದಾಸೆ ಹೇಳಿಕೊಂಡ ರಶ್ಮಿಕಾ ಮಂದಣ್ಣ

ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on:Jan 17, 2023 | 9:10 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. 3.5 ಕೋಟಿಗೂ ಅಧಿಕ ಜನ ಅವರನ್ನು ಹಿಂಬಾಲಿಸುತ್ತಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. 3.5 ಕೋಟಿಗೂ ಅಧಿಕ ಜನ ಅವರನ್ನು ಹಿಂಬಾಲಿಸುತ್ತಿದ್ದಾರೆ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಪ್ರವಾಸದ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

2 / 5
ಈ ಫೋಟೋಗೆ ರಶ್ಮಿಕಾ ಅವರು, ‘ನಾನು ಮತ್ತೆ ಹಿಂದಿರುಗಿ ಹೋಗಬೇಕು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋನ 15 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

ಈ ಫೋಟೋಗೆ ರಶ್ಮಿಕಾ ಅವರು, ‘ನಾನು ಮತ್ತೆ ಹಿಂದಿರುಗಿ ಹೋಗಬೇಕು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋನ 15 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

3 / 5
ರಶ್ಮಿಕಾ ಮಂದಣ್ಣ ಅವರು ಶೇರ್​  ಮಾಡಿಕೊಂಡಿರುವ ಫೋಟೋ ಬಗ್ಗೆ ಫ್ಯಾನ್ಸ್​ಗೆ ಅನುಮಾನ ಇದೆ. ಇದು ವಿಜಯ್ ದೇವರಕೊಂಡ ಅವರು ಕ್ಲಿಕ್ ಮಾಡಿದ್ದ ಫೋಟೋ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಶೇರ್​  ಮಾಡಿಕೊಂಡಿರುವ ಫೋಟೋ ಬಗ್ಗೆ ಫ್ಯಾನ್ಸ್​ಗೆ ಅನುಮಾನ ಇದೆ. ಇದು ವಿಜಯ್ ದೇವರಕೊಂಡ ಅವರು ಕ್ಲಿಕ್ ಮಾಡಿದ್ದ ಫೋಟೋ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದು ಯಶಸ್ಸು ಕಂಡಿತು. ಈಗ ಜನವರಿ 20ಕ್ಕೆ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್ ಆಗುತ್ತಿದೆ.

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದು ಯಶಸ್ಸು ಕಂಡಿತು. ಈಗ ಜನವರಿ 20ಕ್ಕೆ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್ ಆಗುತ್ತಿದೆ.

5 / 5

Published On - 7:37 am, Tue, 17 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ