AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಶೈಲಿಯಲ್ಲಿ ಸೀರೆ ಉಟ್ಟು ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ವಿವಾಹದ ಬಳಿಕ ಮೊದಲ ಬಾರಿಗೆ ಪತಿ ವಿಜಯ್ ದೇವರಕೊಂಡ ಜೊತೆ ಕೊಡಗಿಗೆ ಬಂದಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಖುಷಿ ಖುಷಿಯಿಂದ ಅವರು ಸಮಯ ಕಳೆದಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. 

ರಾಜೇಶ್ ದುಗ್ಗುಮನೆ
|

Updated on: Apr 10, 2026 | 11:55 AM

Share
ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ಹೈದರಾಬಾದ್​​​ನಲ್ಲಿ ರಿಸೆಪ್ಶನ್ ನಡೆಯಿತು. ಈಗ ರಶ್ಮಿಕಾ ಮಂದಣ್ಣ ಅವರು ಕೊಡಗಿಗೆ ಬಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ಹೈದರಾಬಾದ್​​​ನಲ್ಲಿ ರಿಸೆಪ್ಶನ್ ನಡೆಯಿತು. ಈಗ ರಶ್ಮಿಕಾ ಮಂದಣ್ಣ ಅವರು ಕೊಡಗಿಗೆ ಬಂದಿದ್ದಾರೆ.

1 / 6
ಪತಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕೊಡಗನ್ನು ಸುತ್ತಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಬರ್ತ್​ಡೇ ಸಂದರ್ಭದಲ್ಲೇ ರಶ್ಮಿಕಾ ಕೊಡಗಿಗೆ ಬಂದಿದ್ದು ವಿಶೇಷ.

ಪತಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕೊಡಗನ್ನು ಸುತ್ತಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಬರ್ತ್​ಡೇ ಸಂದರ್ಭದಲ್ಲೇ ರಶ್ಮಿಕಾ ಕೊಡಗಿಗೆ ಬಂದಿದ್ದು ವಿಶೇಷ.

2 / 6
ರಶ್ಮಿಕಾ ಮಂದಣ್ಣ ಅವರು ತಂಗಿ ಜೊತೆ ಸ್ಕೂಲ್ ಎದುರು ಪೋಸ್ ಕೊಟ್ಟಿದ್ದಾರೆ. ಅದರ ಫೋಟೋನ ರಶ್ಮಿಕಾ ಹಂಚಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಅವರ ತಂಗಿ ಮಧ್ಯೆ ಸಾಕಷ್ಟು ವಯಸ್ಸಿನ ಅಂತರ ಇದೆ.

ರಶ್ಮಿಕಾ ಮಂದಣ್ಣ ಅವರು ತಂಗಿ ಜೊತೆ ಸ್ಕೂಲ್ ಎದುರು ಪೋಸ್ ಕೊಟ್ಟಿದ್ದಾರೆ. ಅದರ ಫೋಟೋನ ರಶ್ಮಿಕಾ ಹಂಚಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಅವರ ತಂಗಿ ಮಧ್ಯೆ ಸಾಕಷ್ಟು ವಯಸ್ಸಿನ ಅಂತರ ಇದೆ.

3 / 6
ರಶ್ಮಿಕಾ ಮಂದಣ್ಣ ಮೊಗದಲ್ಲಿ ಯಾವಾಗಲೂ ನಗು ಮಾಸುವುದಿಲ್ಲ. ಅದಕ್ಕೆ ಈ ಫೋಟೋಗಳೇ ಸಾಕ್ಷಿ. ಅವರು ಸದಾ ನಗಲು ಪ್ರಯತ್ನಿಸುತ್ತಾ ಇರುತ್ತಾರೆ. ಅವರ ನಗು ಎಂದಿಗೂ ಮಾಸುವುದಿಲ್ಲ.

ರಶ್ಮಿಕಾ ಮಂದಣ್ಣ ಮೊಗದಲ್ಲಿ ಯಾವಾಗಲೂ ನಗು ಮಾಸುವುದಿಲ್ಲ. ಅದಕ್ಕೆ ಈ ಫೋಟೋಗಳೇ ಸಾಕ್ಷಿ. ಅವರು ಸದಾ ನಗಲು ಪ್ರಯತ್ನಿಸುತ್ತಾ ಇರುತ್ತಾರೆ. ಅವರ ನಗು ಎಂದಿಗೂ ಮಾಸುವುದಿಲ್ಲ.

4 / 6
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಪ್ರೀತಿಸಿ ಮದುವೆ ಆದವರು. ಇಬ್ಬರೂ ಪ್ರೀತಿಯಲ್ಲಿ ಇದ್ದಾಗ ವಿಜಯ್ ಅವರು ಕೊಡಗಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಕೂಡ ಅನೇಕರಲ್ಲಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಪ್ರೀತಿಸಿ ಮದುವೆ ಆದವರು. ಇಬ್ಬರೂ ಪ್ರೀತಿಯಲ್ಲಿ ಇದ್ದಾಗ ವಿಜಯ್ ಅವರು ಕೊಡಗಿಗೆ ಬಂದಿದ್ದರೇ ಎನ್ನುವ ಪ್ರಶ್ನೆ ಕೂಡ ಅನೇಕರಲ್ಲಿದೆ.

5 / 6
ರಶ್ಮಿಕಾ ಅವರು ಫ್ಯಾಮಿಲಿ ಜೊತೆ ಸಮಯ ಕಳೆದಿದ್ದಾರೆ. ಅವರು ಸಿನಿಮಾದಲ್ಲಿ ಬ್ಯುಸಿ ಇರುವುದರಿಂದ ಕೊಡಗಿಗೆ ಬರುವುದಕ್ಕೆ ಹೆಚ್ಚು ಸಮಯ ಸಿಗೋದಿಲ್ಲ.

ರಶ್ಮಿಕಾ ಅವರು ಫ್ಯಾಮಿಲಿ ಜೊತೆ ಸಮಯ ಕಳೆದಿದ್ದಾರೆ. ಅವರು ಸಿನಿಮಾದಲ್ಲಿ ಬ್ಯುಸಿ ಇರುವುದರಿಂದ ಕೊಡಗಿಗೆ ಬರುವುದಕ್ಕೆ ಹೆಚ್ಚು ಸಮಯ ಸಿಗೋದಿಲ್ಲ.

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ