AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಫೋಟೋ ನೋಡಿ ಫ್ಯಾನ್ಸ್ ಫಿದಾ; ಇಲ್ಲಿವೆ ಕ್ಯೂಟ್​ ಚಿತ್ರಗಳು

ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ. ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

TV9 Web
| Edited By: |

Updated on: Dec 16, 2021 | 4:20 PM

Share
ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ.

ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ.

1 / 5
ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

2 / 5
ಈ ಸಿನಿಮಾದ ಪ್ರಚಾರಕ್ಕೆ ಅವರು ಕೇರಳಕ್ಕೆ ಬಂದಿದ್ದರು. ಈ ವೇಳೆ ಅವರು ಸಖತ್ ಆಗಿ ಮಿಂಚಿದ್ದಾರೆ.

ಈ ಸಿನಿಮಾದ ಪ್ರಚಾರಕ್ಕೆ ಅವರು ಕೇರಳಕ್ಕೆ ಬಂದಿದ್ದರು. ಈ ವೇಳೆ ಅವರು ಸಖತ್ ಆಗಿ ಮಿಂಚಿದ್ದಾರೆ.

3 / 5
ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

4 / 5
ಪುಷ್ಪ ಸಿನಿಮಾ ಡಿಸೆಂಬರ್ 17ರಂದು ತೆರೆಗೆ ಬರುತ್ತಿದೆ.

ಪುಷ್ಪ ಸಿನಿಮಾ ಡಿಸೆಂಬರ್ 17ರಂದು ತೆರೆಗೆ ಬರುತ್ತಿದೆ.

5 / 5
Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?