AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಫೋಟೋ ನೋಡಿ ಫ್ಯಾನ್ಸ್ ಫಿದಾ; ಇಲ್ಲಿವೆ ಕ್ಯೂಟ್​ ಚಿತ್ರಗಳು

ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ. ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

TV9 Web
| Edited By: |

Updated on: Dec 16, 2021 | 4:20 PM

Share
ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ.

ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ.

1 / 5
ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

2 / 5
ಈ ಸಿನಿಮಾದ ಪ್ರಚಾರಕ್ಕೆ ಅವರು ಕೇರಳಕ್ಕೆ ಬಂದಿದ್ದರು. ಈ ವೇಳೆ ಅವರು ಸಖತ್ ಆಗಿ ಮಿಂಚಿದ್ದಾರೆ.

ಈ ಸಿನಿಮಾದ ಪ್ರಚಾರಕ್ಕೆ ಅವರು ಕೇರಳಕ್ಕೆ ಬಂದಿದ್ದರು. ಈ ವೇಳೆ ಅವರು ಸಖತ್ ಆಗಿ ಮಿಂಚಿದ್ದಾರೆ.

3 / 5
ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

4 / 5
ಪುಷ್ಪ ಸಿನಿಮಾ ಡಿಸೆಂಬರ್ 17ರಂದು ತೆರೆಗೆ ಬರುತ್ತಿದೆ.

ಪುಷ್ಪ ಸಿನಿಮಾ ಡಿಸೆಂಬರ್ 17ರಂದು ತೆರೆಗೆ ಬರುತ್ತಿದೆ.

5 / 5
Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ