AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಫೋಟೋ ನೋಡಿ ಫ್ಯಾನ್ಸ್ ಫಿದಾ; ಇಲ್ಲಿವೆ ಕ್ಯೂಟ್​ ಚಿತ್ರಗಳು

ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ. ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

TV9 Web
| Edited By: |

Updated on: Dec 16, 2021 | 4:20 PM

Share
ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ.

ರಶ್ಮಿಕಾ ಮಂದಣ್ಣ ಅವರು ಈಗ ಇಡೀ ಭಾರತಾದ್ಯಂತ ಫೇಮಸ್ ಆಗಿದ್ದಾರೆ. ಅವರಿಗೆ ಟಾಲಿವುಡ್, ಬಾಲಿವುಡ್ಗಳಲ್ಲೂ ಆಫರ್ ಇದೆ.

1 / 5
ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

2 / 5
ಈ ಸಿನಿಮಾದ ಪ್ರಚಾರಕ್ಕೆ ಅವರು ಕೇರಳಕ್ಕೆ ಬಂದಿದ್ದರು. ಈ ವೇಳೆ ಅವರು ಸಖತ್ ಆಗಿ ಮಿಂಚಿದ್ದಾರೆ.

ಈ ಸಿನಿಮಾದ ಪ್ರಚಾರಕ್ಕೆ ಅವರು ಕೇರಳಕ್ಕೆ ಬಂದಿದ್ದರು. ಈ ವೇಳೆ ಅವರು ಸಖತ್ ಆಗಿ ಮಿಂಚಿದ್ದಾರೆ.

3 / 5
ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

4 / 5
ಪುಷ್ಪ ಸಿನಿಮಾ ಡಿಸೆಂಬರ್ 17ರಂದು ತೆರೆಗೆ ಬರುತ್ತಿದೆ.

ಪುಷ್ಪ ಸಿನಿಮಾ ಡಿಸೆಂಬರ್ 17ರಂದು ತೆರೆಗೆ ಬರುತ್ತಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ