AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಕಡುಕಪ್ಪು ಸೀರೆಯುಟ್ಟು ರಶ್ಮಿಕಾ ಮಸ್ತ್ ಫೋಟೋಶೂಟ್; ನಟಿಯ ಸ್ಟೈಲ್​ಗೆ ಫ್ಯಾನ್ಸ್ ಫಿದಾ

Rashmika Mandanna New Photoshoot: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ‘ಪುಷ್ಪ’ದ ಯಶಸ್ಸಿನಲ್ಲಿರುವ ನಟಿಯ ಚಿತ್ರಗಳು ಸದ್ಯ ವೈರಲ್ ಆಗಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

TV9 Web
| Updated By: shivaprasad.hs|

Updated on: Dec 28, 2021 | 4:53 PM

Share
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

1 / 5
ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

3 / 5
ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25  ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25 ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

4 / 5
ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ