AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಕಡುಕಪ್ಪು ಸೀರೆಯುಟ್ಟು ರಶ್ಮಿಕಾ ಮಸ್ತ್ ಫೋಟೋಶೂಟ್; ನಟಿಯ ಸ್ಟೈಲ್​ಗೆ ಫ್ಯಾನ್ಸ್ ಫಿದಾ

Rashmika Mandanna New Photoshoot: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ‘ಪುಷ್ಪ’ದ ಯಶಸ್ಸಿನಲ್ಲಿರುವ ನಟಿಯ ಚಿತ್ರಗಳು ಸದ್ಯ ವೈರಲ್ ಆಗಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

TV9 Web
| Updated By: shivaprasad.hs

Updated on: Dec 28, 2021 | 4:53 PM

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

1 / 5
ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

3 / 5
ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25  ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25 ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

4 / 5
ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

5 / 5
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?