AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಕಡುಕಪ್ಪು ಸೀರೆಯುಟ್ಟು ರಶ್ಮಿಕಾ ಮಸ್ತ್ ಫೋಟೋಶೂಟ್; ನಟಿಯ ಸ್ಟೈಲ್​ಗೆ ಫ್ಯಾನ್ಸ್ ಫಿದಾ

Rashmika Mandanna New Photoshoot: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ‘ಪುಷ್ಪ’ದ ಯಶಸ್ಸಿನಲ್ಲಿರುವ ನಟಿಯ ಚಿತ್ರಗಳು ಸದ್ಯ ವೈರಲ್ ಆಗಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

TV9 Web
| Edited By: |

Updated on: Dec 28, 2021 | 4:53 PM

Share
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

1 / 5
ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

3 / 5
ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25  ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25 ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

4 / 5
ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ