AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಕಡುಕಪ್ಪು ಸೀರೆಯುಟ್ಟು ರಶ್ಮಿಕಾ ಮಸ್ತ್ ಫೋಟೋಶೂಟ್; ನಟಿಯ ಸ್ಟೈಲ್​ಗೆ ಫ್ಯಾನ್ಸ್ ಫಿದಾ

Rashmika Mandanna New Photoshoot: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ‘ಪುಷ್ಪ’ದ ಯಶಸ್ಸಿನಲ್ಲಿರುವ ನಟಿಯ ಚಿತ್ರಗಳು ಸದ್ಯ ವೈರಲ್ ಆಗಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

TV9 Web
| Edited By: |

Updated on: Dec 28, 2021 | 4:53 PM

Share
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ಸಂತಸದಲ್ಲಿದ್ದಾರೆ.

1 / 5
ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

ಇದೇ ಖುಷಿಯಲ್ಲಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪುಬಣ್ಣದ ಸೀರೆಯುಟ್ಟು ರಶ್ಮಿಕಾ ಮಿಂಚಿದ್ದು, ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

ಕೊಡಗಿನ ಕುವರಿ ಸೀರೆಯುಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಅವರು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಿದೆ.

3 / 5
ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25  ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ 25 ವರ್ಷದ ಈ ನಟಿ ಸಖತ್ ಬ್ಯುಸಿ. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ಮುಂದಿನ ನಾಯಕಿ ಎಂದು ಆಗಾಗ ಸುದ್ದಿ ಹರಿದಾಡುವುದಿದೆ.

4 / 5
ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

ಪ್ರಸ್ತುತ ರಶ್ಮಿಕಾ ಮೂರು ಚಿತ್ರಗಳನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೆಲಸಗಳು ನಡೆಯುತ್ತಿವೆ. ಇದರ ಹೊರತಾಗಿ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ