AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ‘ಈ ಲುಕ್ ಹೇಗಿದೆ?’ ಎಂದು ಪ್ರಶ್ನಿಸಿದ್ದಾರೆ. ಸ್ಯಾಂಡಲ್​ವುಡ್ ನಟಿಯರಾದ ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಹಲವು ತಾರೆಯರು ಇದಕ್ಕೆ ಅದ್ಭುತವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

TV9 Web
| Edited By: |

Updated on: Jan 11, 2022 | 7:13 PM

Share
ಬಾಕ್ಸಾಫೀಸ್​ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

ಬಾಕ್ಸಾಫೀಸ್​ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

1 / 6
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

3 / 6
ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್​ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್​ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

4 / 6
ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

5 / 6
ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 6
Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!