AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ‘ಈ ಲುಕ್ ಹೇಗಿದೆ?’ ಎಂದು ಪ್ರಶ್ನಿಸಿದ್ದಾರೆ. ಸ್ಯಾಂಡಲ್​ವುಡ್ ನಟಿಯರಾದ ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಹಲವು ತಾರೆಯರು ಇದಕ್ಕೆ ಅದ್ಭುತವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

TV9 Web
| Edited By: |

Updated on: Jan 11, 2022 | 7:13 PM

Share
ಬಾಕ್ಸಾಫೀಸ್​ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

ಬಾಕ್ಸಾಫೀಸ್​ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

1 / 6
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

3 / 6
ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್​ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್​ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

4 / 6
ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

5 / 6
ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 6
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ