Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ‘ಈ ಲುಕ್ ಹೇಗಿದೆ?’ ಎಂದು ಪ್ರಶ್ನಿಸಿದ್ದಾರೆ. ಸ್ಯಾಂಡಲ್​ವುಡ್ ನಟಿಯರಾದ ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಹಲವು ತಾರೆಯರು ಇದಕ್ಕೆ ಅದ್ಭುತವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

| Updated By: shivaprasad.hs

Updated on: Jan 11, 2022 | 7:13 PM

ಬಾಕ್ಸಾಫೀಸ್​ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

ಬಾಕ್ಸಾಫೀಸ್​ನಲ್ಲಿ ಬರೋಬ್ಬರಿ ₹ 326 ಕೋಟಿ ಕಲೆಕ್ಷನ್ ಮಾಡಿರುವ ‘ಪುಷ್ಪ: ದಿ ರೈಸ್’ನ ಯಶಸ್ಸಿನಲ್ಲಿದ್ದಾರೆ ರಶ್ಮಿಕಾ ಮಂದಣ್ಣ.

1 / 6
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ರಶ್ಮಿಕಾ ‘ಈ ಲುಕ್ ಹೇಗನ್ನಿಸುತ್ತದೆ?’ ಎಂದು ಫ್ಯಾನ್ಸ್ ಬಳಿ ಪ್ರಶ್ನಿಸಿದ್ದಾರೆ.

3 / 6
ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್​ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

ಸಂಯುಕ್ತಾ ಹೊರನಾಡು, ಶೃತಿ ಹರಿಹರನ್, ಆಶಿಕಾ ರಂಗನಾಥ್ ಸೇರಿದಂತೆ ಖ್ಯಾತ ನಟಿಯರು ಪೋಸ್ಟ್​ಗೆ ಪ್ರತಿಕ್ರಿಯಿಸಿ ಅದ್ಭುತ ಎಂದು ಉದ್ಗರಿಸಿದ್ದಾರೆ.

4 / 6
ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

ಸದ್ಯ ಸ್ಕ್ರಿಪ್ಟ್ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ರಶ್ಮಿಕಾಗೆ ವಿವಿಧ ಭಾಷೆಗಳಿಂದ ಖ್ಯಾತ ತಾರೆಯರ ಜತೆ ತೆರೆ ಹಂಚಿಕೊಳ್ಳಲು ಆಫರ್ ಬರುತ್ತಿದೆ.

5 / 6
ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ರಶ್ಮಿಕಾ ‘ಆಡವಾಲ್ಲು ಮೀಕು ಜೋಹಾರ್ಲು’, ‘,ಮಿಷನ್ ಮಜ್ನು’, ‘ಗುಡ್ ಬೈ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 6
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ