AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ಕಲಿಯಲು ಬ್ಯಾಂಕಾಕ್​​ಗೆ ಹೋದ ರಶ್ಮಿಕಾ ಮಂದಣ್ಣ; ದಿನಕ್ಕೆ 8 ಗಂಟೆ ಟ್ರೇನಿಂಗ್

Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿದ್ದಾರೆ. ಹಾಗಂತ ಅವರು ಹನಿಮೂನ್​​ಗೆ ಇಲ್ಲಿಗೆ ತೆರಳಿಲ್ಲ. ಅವರು ಹೋಗಿರೋದು ಆ್ಯಕ್ಷನ್ ಕಲಿಯೋದಕ್ಕೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. 

ರಾಜೇಶ್ ದುಗ್ಗುಮನೆ
|

Updated on: Apr 18, 2026 | 1:15 PM

Share
ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿವಾಹ ಆಗಿದ್ದಾರೆ. ಈಗ ಅವರು ಬ್ಯಾಂಕಾಕ್ ತೆರಳಿದ್ದಾರೆ. ಹಾಗಂತ ಅವರು ತೆರಳಿದ್ದು ಹನಿಮೂನ್ ವೆಕೇಶನ್​​ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿವಾಹ ಆಗಿದ್ದಾರೆ. ಈಗ ಅವರು ಬ್ಯಾಂಕಾಕ್ ತೆರಳಿದ್ದಾರೆ. ಹಾಗಂತ ಅವರು ತೆರಳಿದ್ದು ಹನಿಮೂನ್ ವೆಕೇಶನ್​​ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ.

1 / 5
ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆಯಂತೆ. ಅದನ್ನು ಕಲಿಯುವ ಅನಿವಾರ್ಯತೆ ರಶ್ಮಿಕಾಗೆ ಎದುರಾಗಿದೆ.

ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆಯಂತೆ. ಅದನ್ನು ಕಲಿಯುವ ಅನಿವಾರ್ಯತೆ ರಶ್ಮಿಕಾಗೆ ಎದುರಾಗಿದೆ.

2 / 5
‘ಮೈಸಾ’ ಶೂಟಿಂಗ್​ ಆರಂಭಕ್ಕೂ ಮೊದಲು ರಶ್ಮಿಕಾ ಅವರು ಆ್ಯಕ್ಷನ್ ಕಲಿಯಬೇಕಿತ್ತು. ಹೀಗಾಗಿ, ಬ್ಯಾಂಕಾಕ್ ತೆರಳಿ ದಿನಕ್ಕೆ 8 ಗಂಟೆ ಟ್ರೇನಿಂಗ್ ಪಡೆಯುತ್ತಿದ್ದಾರೆ.

‘ಮೈಸಾ’ ಶೂಟಿಂಗ್​ ಆರಂಭಕ್ಕೂ ಮೊದಲು ರಶ್ಮಿಕಾ ಅವರು ಆ್ಯಕ್ಷನ್ ಕಲಿಯಬೇಕಿತ್ತು. ಹೀಗಾಗಿ, ಬ್ಯಾಂಕಾಕ್ ತೆರಳಿ ದಿನಕ್ಕೆ 8 ಗಂಟೆ ಟ್ರೇನಿಂಗ್ ಪಡೆಯುತ್ತಿದ್ದಾರೆ.

3 / 5
ಹ್ಯಾಂಡ್ ಟು ಹ್ಯಾಂಡ್ ಕಾಂಬ್ಯಾಟ್ ಟ್ರೇನಿಂಗ್ ಅನ್ನು ರಶ್ಮಿಕಾ ಪಡೆಯುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಈ ಮೂಲಕ ಗಮನ ಸೆಳೆದಿದ್ದಾರೆ.

ಹ್ಯಾಂಡ್ ಟು ಹ್ಯಾಂಡ್ ಕಾಂಬ್ಯಾಟ್ ಟ್ರೇನಿಂಗ್ ಅನ್ನು ರಶ್ಮಿಕಾ ಪಡೆಯುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಈ ಮೂಲಕ ಗಮನ ಸೆಳೆದಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರು ವಿವಾಹ ಆದ ಬಳಿಕ ಹಾಯಾಗಿ ಹನಿಮೂನ್ ಮಾಡಬಹುದಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಅವರು ತಮ್ಮ ಕೆಲಸದ ಮೇಲೆ ಗಮನ ಹರಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ವಿವಾಹ ಆದ ಬಳಿಕ ಹಾಯಾಗಿ ಹನಿಮೂನ್ ಮಾಡಬಹುದಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಅವರು ತಮ್ಮ ಕೆಲಸದ ಮೇಲೆ ಗಮನ ಹರಿಸುತ್ತಿದ್ದಾರೆ.

5 / 5
Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು