- TV9 Kannada Photo gallery Rashmika Mandanna Taking Training For Hand To Hand Training Combat in Bangkok
ಆ್ಯಕ್ಷನ್ ಕಲಿಯಲು ಬ್ಯಾಂಕಾಕ್ಗೆ ಹೋದ ರಶ್ಮಿಕಾ ಮಂದಣ್ಣ; ದಿನಕ್ಕೆ 8 ಗಂಟೆ ಟ್ರೇನಿಂಗ್
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿದ್ದಾರೆ. ಹಾಗಂತ ಅವರು ಹನಿಮೂನ್ಗೆ ಇಲ್ಲಿಗೆ ತೆರಳಿಲ್ಲ. ಅವರು ಹೋಗಿರೋದು ಆ್ಯಕ್ಷನ್ ಕಲಿಯೋದಕ್ಕೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.
Updated on: Apr 18, 2026 | 1:15 PM
Share

ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿವಾಹ ಆಗಿದ್ದಾರೆ. ಈಗ ಅವರು ಬ್ಯಾಂಕಾಕ್ ತೆರಳಿದ್ದಾರೆ. ಹಾಗಂತ ಅವರು ತೆರಳಿದ್ದು ಹನಿಮೂನ್ ವೆಕೇಶನ್ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ.

ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆಯಂತೆ. ಅದನ್ನು ಕಲಿಯುವ ಅನಿವಾರ್ಯತೆ ರಶ್ಮಿಕಾಗೆ ಎದುರಾಗಿದೆ.

‘ಮೈಸಾ’ ಶೂಟಿಂಗ್ ಆರಂಭಕ್ಕೂ ಮೊದಲು ರಶ್ಮಿಕಾ ಅವರು ಆ್ಯಕ್ಷನ್ ಕಲಿಯಬೇಕಿತ್ತು. ಹೀಗಾಗಿ, ಬ್ಯಾಂಕಾಕ್ ತೆರಳಿ ದಿನಕ್ಕೆ 8 ಗಂಟೆ ಟ್ರೇನಿಂಗ್ ಪಡೆಯುತ್ತಿದ್ದಾರೆ.

ಹ್ಯಾಂಡ್ ಟು ಹ್ಯಾಂಡ್ ಕಾಂಬ್ಯಾಟ್ ಟ್ರೇನಿಂಗ್ ಅನ್ನು ರಶ್ಮಿಕಾ ಪಡೆಯುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಈ ಮೂಲಕ ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ವಿವಾಹ ಆದ ಬಳಿಕ ಹಾಯಾಗಿ ಹನಿಮೂನ್ ಮಾಡಬಹುದಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಅವರು ತಮ್ಮ ಕೆಲಸದ ಮೇಲೆ ಗಮನ ಹರಿಸುತ್ತಿದ್ದಾರೆ.
Related Photo Gallery
ಇಂದು ಈ ರಾಶಿಯವರನ್ನು ದೈಹಿಕ ಹಾಗೂ ಮಾನಸಿಕವಾಗಿ ಗೆಲ್ಲುವುದು ಸುಲಭವಲ್ಲ...
ಒಪ್ಪಂದದಂತೆ ಕೇಸ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ; ಸಿಜೆಪಿ ಎಚ್ಚರಿಕೆ
ಗುರು ಪೂರ್ಣಿಮೆಯಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪೂಜೆ ಏಕೆ ಶ್ರೇಷ್ಠ?
‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ: ನಮಿತ್ ಮಲ್ಹೋತ್ರಾ ಘೋಷಣೆ
ಪಿಒಕೆ ಪ್ರತಿಭಟನಾಕಾರರು ಭಾರತದಂತೆಯೇ ಶತ್ರುಗಳು; ಪಾಕ್ ಸಚಿವ ವಿವಾದ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ




