AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu: ಸೆನ್ಸಾರ್​ನಿಂದ ‘ಯು’ ಪ್ರಮಾಣಪತ್ರ ಪಡೆದ ‘ವಾರಿಸು’; ರಶ್ಮಿಕಾ-ವಿಜಯ್​ ಚಿತ್ರಕ್ಕೆ ಗೆಲುವು ಇನ್ನಷ್ಟು ಸುಲಭ

Thalapathy Vijay | Rashmika Mandanna: ‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ.

TV9 Web
| Edited By: |

Updated on: Jan 03, 2023 | 10:20 PM

Share
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

1 / 5
‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

2 / 5
‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

3 / 5
‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 5
ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!