AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu: ಸೆನ್ಸಾರ್​ನಿಂದ ‘ಯು’ ಪ್ರಮಾಣಪತ್ರ ಪಡೆದ ‘ವಾರಿಸು’; ರಶ್ಮಿಕಾ-ವಿಜಯ್​ ಚಿತ್ರಕ್ಕೆ ಗೆಲುವು ಇನ್ನಷ್ಟು ಸುಲಭ

Thalapathy Vijay | Rashmika Mandanna: ‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ.

TV9 Web
| Edited By: |

Updated on: Jan 03, 2023 | 10:20 PM

Share
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

1 / 5
‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

2 / 5
‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

3 / 5
‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 5
ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?