AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu: ಸೆನ್ಸಾರ್​ನಿಂದ ‘ಯು’ ಪ್ರಮಾಣಪತ್ರ ಪಡೆದ ‘ವಾರಿಸು’; ರಶ್ಮಿಕಾ-ವಿಜಯ್​ ಚಿತ್ರಕ್ಕೆ ಗೆಲುವು ಇನ್ನಷ್ಟು ಸುಲಭ

Thalapathy Vijay | Rashmika Mandanna: ‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ.

TV9 Web
| Edited By: |

Updated on: Jan 03, 2023 | 10:20 PM

Share
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

1 / 5
‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

2 / 5
‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

3 / 5
‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 5
ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

5 / 5
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್