AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu: ಸೆನ್ಸಾರ್​ನಿಂದ ‘ಯು’ ಪ್ರಮಾಣಪತ್ರ ಪಡೆದ ‘ವಾರಿಸು’; ರಶ್ಮಿಕಾ-ವಿಜಯ್​ ಚಿತ್ರಕ್ಕೆ ಗೆಲುವು ಇನ್ನಷ್ಟು ಸುಲಭ

Thalapathy Vijay | Rashmika Mandanna: ‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ.

TV9 Web
| Updated By: ಮದನ್​ ಕುಮಾರ್​

Updated on: Jan 03, 2023 | 10:20 PM

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

1 / 5
‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

2 / 5
‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

3 / 5
‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 5
ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

5 / 5
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ