AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varisu: ಸೆನ್ಸಾರ್​ನಿಂದ ‘ಯು’ ಪ್ರಮಾಣಪತ್ರ ಪಡೆದ ‘ವಾರಿಸು’; ರಶ್ಮಿಕಾ-ವಿಜಯ್​ ಚಿತ್ರಕ್ಕೆ ಗೆಲುವು ಇನ್ನಷ್ಟು ಸುಲಭ

Thalapathy Vijay | Rashmika Mandanna: ‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ.

TV9 Web
| Edited By: |

Updated on: Jan 03, 2023 | 10:20 PM

Share
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ದಳಪತಿ ವಿಜಯ್​ ಅವರು ಜೋಡಿಯಾಗಿ ನಟಿಸಿರುವ ‘ವಾರಿಸು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ.

1 / 5
‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

‘ವಾರಿಸು’ ಚಿತ್ರ ಈಗ ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸ್​ ಆಗಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ‘ಯು’ ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ.

2 / 5
‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

‘ಯು’ ಪ್ರಮಾಣಪತ್ರ ಪಡೆದ ಚಿತ್ರವನ್ನು ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಎಲ್ಲರೂ ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಥಿಯೇಟರ್​ಗೆ ಬರಲು ಇದರಿಂದ ಅನುಕೂಲ ಆಗುತ್ತದೆ.

3 / 5
‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ವಾರಿಸು’ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎನ್ನಲಾಗಿದೆ. ಆ ಕಾರಣದಿಂದಲೇ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಒಟ್ಟಾರೆಯಾಗಿ, ಸಿನಿಮಾದ ಮೇಲೆ ದಳಪತಿ ವಿಜಯ್​ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 5
ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ ‘ರಂಜಿದಮೆ..’ ಹಾಡು ಧೂಳೆಬ್ಬಿಸಿದೆ. ಸಿನಿಮಾಗೂ ಇಷ್ಟೇ ಪ್ರಮಾಣದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ಎಸ್​. ತಮನ್​ ಸಂಗೀತ ನೀಡಿದ್ದಾರೆ.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ