AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣಗೆ ಸಿಕ್ತು ಗುಲಾಬಿ ಹೂವು; ಕೊಟ್ಟಿದ್ದು ವಿಶೇಷ ವ್ಯಕ್ತಿ

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಜೊತೆ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಇದರಲ್ಲಿ ರಶ್ಮಿಕಾ ಅವರು ಗುಲಾಬಿ ಹೂವು ಹಿಡಿದು ನಿಂತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 21, 2025 | 8:40 AM

Share
ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಈ ಫೋಟೋದಲ್ಲಿ ಅವರು ಗುಲಾಬಿ ಹೂವು ಹಿಡಿದು ನಿಂತಿದ್ದಾರೆ. ಗುಲಾಬಿ ಹೂವನ್ನು ಹುಡುಗಿಯರು ಹಿಡಿದು ನಿಂತಿದ್ದಾರೆ ಎಂದಾದರೆ ಅದನ್ನು ಯಾರೋ ಕೊಟ್ಟಿರುತ್ತಾರೆ ಎಂಬ ಅನುಮಾನ ಮೂಡೋದು ಸಹಜ. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಈ ಫೋಟೋದಲ್ಲಿ ಅವರು ಗುಲಾಬಿ ಹೂವು ಹಿಡಿದು ನಿಂತಿದ್ದಾರೆ. ಗುಲಾಬಿ ಹೂವನ್ನು ಹುಡುಗಿಯರು ಹಿಡಿದು ನಿಂತಿದ್ದಾರೆ ಎಂದಾದರೆ ಅದನ್ನು ಯಾರೋ ಕೊಟ್ಟಿರುತ್ತಾರೆ ಎಂಬ ಅನುಮಾನ ಮೂಡೋದು ಸಹಜ. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರಿಗೆ ಗುಲಾಬಿ ಹೂವು ಕೊಟ್ಟಿದ್ದು ಬೇರೆ ಯಾರೋ ಅಲ್ಲ. ಅವರೇ ಗುಲಾಬಿ ಹೂವು ಖರೀದಿಸಿದ್ದಾರೆ. ತಮಗೆ ತಾವೇ ಗಿಫ್ಟ್ ಕೊಟ್ಟುಕೊಂಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಅವರ ಮಾತು ಅನೇಕರಿಗೆ ಇಷ್ಟ ಆಗಿದೆ.

ರಶ್ಮಿಕಾ ಮಂದಣ್ಣ ಅವರಿಗೆ ಗುಲಾಬಿ ಹೂವು ಕೊಟ್ಟಿದ್ದು ಬೇರೆ ಯಾರೋ ಅಲ್ಲ. ಅವರೇ ಗುಲಾಬಿ ಹೂವು ಖರೀದಿಸಿದ್ದಾರೆ. ತಮಗೆ ತಾವೇ ಗಿಫ್ಟ್ ಕೊಟ್ಟುಕೊಂಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಅವರ ಮಾತು ಅನೇಕರಿಗೆ ಇಷ್ಟ ಆಗಿದೆ.

2 / 5
‘ಕೊನೆಯ ಬಾರಿಗೆ ನಿಮಗೆ ಹೂ ಸಿಕ್ಕಿದ್ದು ಯಾವಾಗ? ನಿಮ್ಮನ್ನು ಆಗಾಗ್ಗೆ ಪ್ರಶಂಸಿಸಲು ಮತ್ತು ಧನ್ಯವಾದ ಹೇಳಲು ಹೂವನ್ನು ಕೊಟ್ಟುಕೊಳ್ಳಬೇಕು. ಏಕೆಂದರೆ ನೀವು ಜಗತ್ತಿನ ಎಲ್ಲಾ ಪ್ರೀತಿ ಮತ್ತು ದಯೆಗೆ ಅರ್ಹರು’ ಎಂದು ರಶ್ಮಿಕಾ ಕ್ಯಾಪ್ಶನ್ ನೀಡಿದ್ದಾರೆ.

‘ಕೊನೆಯ ಬಾರಿಗೆ ನಿಮಗೆ ಹೂ ಸಿಕ್ಕಿದ್ದು ಯಾವಾಗ? ನಿಮ್ಮನ್ನು ಆಗಾಗ್ಗೆ ಪ್ರಶಂಸಿಸಲು ಮತ್ತು ಧನ್ಯವಾದ ಹೇಳಲು ಹೂವನ್ನು ಕೊಟ್ಟುಕೊಳ್ಳಬೇಕು. ಏಕೆಂದರೆ ನೀವು ಜಗತ್ತಿನ ಎಲ್ಲಾ ಪ್ರೀತಿ ಮತ್ತು ದಯೆಗೆ ಅರ್ಹರು’ ಎಂದು ರಶ್ಮಿಕಾ ಕ್ಯಾಪ್ಶನ್ ನೀಡಿದ್ದಾರೆ.

3 / 5
ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದವರು. ಅವರಿಗೆ ಟಾಲಿವುಡ್, ಕಾಲಿವುಡ್ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಇದೆ. ಹಲವು ಸ್ಟಾರ್ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಒಮನ್​ನಲ್ಲಿ ಅವರು ಬರ್ತ್​ಡೇ ಆಚರಿಸಿಕೊಂಡರು.

ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದವರು. ಅವರಿಗೆ ಟಾಲಿವುಡ್, ಕಾಲಿವುಡ್ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಇದೆ. ಹಲವು ಸ್ಟಾರ್ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಒಮನ್​ನಲ್ಲಿ ಅವರು ಬರ್ತ್​ಡೇ ಆಚರಿಸಿಕೊಂಡರು.

4 / 5
ರಶ್ಮಿಕಾ ಬರ್ತ್​ಡೇನ ತಮ್ಮ ಬಾಯ್​ಫ್ರೆಂಡ್ ವಿಜಯ್ ದೇವರಕೊಂಡ ಜೊತೆ ಆಚರಿಸಿಕೊಂಡರು ಎನ್ನುವ ಮಾತಿದೆ. ಆದರೆ, ಇದು ಇನ್ನೂ ಅಧಿಕೃತವಾಗಿಲ್ಲ. ಈ ಬಗ್ಗೆ ಇನ್ನೂ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ. ಈ ಬಗ್ಗೆ ಇನ್ನಷ್ಟೇ ಮಾಹಿತಿ ರಿವೀಲ್ ಆಗಬೇಕಿದೆ.

ರಶ್ಮಿಕಾ ಬರ್ತ್​ಡೇನ ತಮ್ಮ ಬಾಯ್​ಫ್ರೆಂಡ್ ವಿಜಯ್ ದೇವರಕೊಂಡ ಜೊತೆ ಆಚರಿಸಿಕೊಂಡರು ಎನ್ನುವ ಮಾತಿದೆ. ಆದರೆ, ಇದು ಇನ್ನೂ ಅಧಿಕೃತವಾಗಿಲ್ಲ. ಈ ಬಗ್ಗೆ ಇನ್ನೂ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ. ಈ ಬಗ್ಗೆ ಇನ್ನಷ್ಟೇ ಮಾಹಿತಿ ರಿವೀಲ್ ಆಗಬೇಕಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ