AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಅವಕಾಶ ಬಾಚಿಕೊಂಡ ರಶ್ಮಿಕಾ ಮಂದಣ್ಣ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ

Rashmika Mandanna: ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್, ದಳಪತಿ ವಿಜಯ್, ಅಲ್ಲು ಅರ್ಜುನ್ ಅಂಥಹಾ ಸ್ಟಾರ್​ಗಳ ಜೊತೆ ನಟಿಸಿರುವ ರಶ್ಮಿಕಾ, ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Feb 09, 2024 | 2:36 PM

Share
ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

1 / 7
ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

2 / 7
ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

3 / 7
ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

4 / 7
ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

5 / 7
ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

7 / 7

Published On - 10:00 pm, Thu, 8 February 24

Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್