AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಅವಕಾಶ ಬಾಚಿಕೊಂಡ ರಶ್ಮಿಕಾ ಮಂದಣ್ಣ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ

Rashmika Mandanna: ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್, ದಳಪತಿ ವಿಜಯ್, ಅಲ್ಲು ಅರ್ಜುನ್ ಅಂಥಹಾ ಸ್ಟಾರ್​ಗಳ ಜೊತೆ ನಟಿಸಿರುವ ರಶ್ಮಿಕಾ, ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Feb 09, 2024 | 2:36 PM

Share
ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

1 / 7
ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

2 / 7
ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

3 / 7
ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

4 / 7
ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

5 / 7
ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

7 / 7

Published On - 10:00 pm, Thu, 8 February 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ