AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಅವಕಾಶ ಬಾಚಿಕೊಂಡ ರಶ್ಮಿಕಾ ಮಂದಣ್ಣ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ

Rashmika Mandanna: ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್, ದಳಪತಿ ವಿಜಯ್, ಅಲ್ಲು ಅರ್ಜುನ್ ಅಂಥಹಾ ಸ್ಟಾರ್​ಗಳ ಜೊತೆ ನಟಿಸಿರುವ ರಶ್ಮಿಕಾ, ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Feb 09, 2024 | 2:36 PM

Share
ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

1 / 7
ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

2 / 7
ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

3 / 7
ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

4 / 7
ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

5 / 7
ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

7 / 7

Published On - 10:00 pm, Thu, 8 February 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್