ಭರ್ಜರಿ ಅವಕಾಶ ಬಾಚಿಕೊಂಡ ರಶ್ಮಿಕಾ ಮಂದಣ್ಣ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ

Rashmika Mandanna: ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್, ದಳಪತಿ ವಿಜಯ್, ಅಲ್ಲು ಅರ್ಜುನ್ ಅಂಥಹಾ ಸ್ಟಾರ್​ಗಳ ಜೊತೆ ನಟಿಸಿರುವ ರಶ್ಮಿಕಾ, ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

|

Updated on:Feb 09, 2024 | 2:36 PM

ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

ನಟಿ ರಶ್ಮಿಕಾ ಮಂದಣ್ಣರ ವೃತ್ತಿ ಜೀವನದ ಗ್ರಾಫ್ ಕಳೆದ ಕೆಲ ವರ್ಷಗಳಿಂದಲೂ ಏರುಮುಖದಲ್ಲಿಯೇ ಸಾಗಿದೆ.

1 / 7
ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ಟಾಲಿವುಡ್, ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ.

2 / 7
ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

ತೆಲುಗಿನಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಬಳಿಕ ಬಾಲಿವುಡ್​ನಲ್ಲೂ ಕಮಾಲ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ.

3 / 7
ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

ತಮಿಳಿನ ದಳಪತಿ ವಿಜಯ್, ತೆಲುಗಿನಲ್ಲಿ ಅಲ್ಲು ಅರ್ಜುನ್, ಹಿಂದಿಯಲ್ಲಿ ರಣ್​ಬೀರ್ ಕಪೂರ್, ಅಮಿತಾಬ್ ಬಚ್ಚನ್ ಅವರುಗಳ ಜೊತೆಗೆ ನಟಿಸಿದ್ದಾರೆ.

4 / 7
ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇದೀಗ ಮತ್ತೊಬ್ಬ ದೊಡ್ಡ ಸ್ಟಾರ್ ನಟನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

5 / 7
ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಪ್ಯಾನ್ ಇಂಡಿಯಾ ನಟ ಪ್ರಭಾಸ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

6 / 7
ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

ಪ್ರಭಾಸ್ ನಟಿಸಿ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗುತ್ತಿದೆ.

7 / 7

Published On - 10:00 pm, Thu, 8 February 24

Follow us
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್