AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಬಗ್ಗೆ ಅಪ್​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

Rashmika Mandanna | Pushpa 2: ರಶ್ಮಿಕಾ ಮಂದಣ್ಣ ಅವರು ‘ವಾರಿಸು’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಇದರ ಜೊತೆಗೆ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್​ಗಾಗಿ ಸಜ್ಜಾಗುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jan 17, 2023 | 4:25 PM

Share
ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

1 / 5
ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

2 / 5
‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

3 / 5
ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

4 / 5
ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್: ಸಿಎಂ ಶಾಂತಿ ಭಾಷಣ
ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್: ಸಿಎಂ ಶಾಂತಿ ಭಾಷಣ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ