AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಬಗ್ಗೆ ಅಪ್​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

Rashmika Mandanna | Pushpa 2: ರಶ್ಮಿಕಾ ಮಂದಣ್ಣ ಅವರು ‘ವಾರಿಸು’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಇದರ ಜೊತೆಗೆ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್​ಗಾಗಿ ಸಜ್ಜಾಗುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jan 17, 2023 | 4:25 PM

Share
ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

1 / 5
ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

2 / 5
‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

3 / 5
ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

4 / 5
ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ