AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಬಗ್ಗೆ ಅಪ್​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

Rashmika Mandanna | Pushpa 2: ರಶ್ಮಿಕಾ ಮಂದಣ್ಣ ಅವರು ‘ವಾರಿಸು’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಇದರ ಜೊತೆಗೆ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್​ಗಾಗಿ ಸಜ್ಜಾಗುತ್ತಿದ್ದಾರೆ.

TV9 Web
| Edited By: |

Updated on: Jan 17, 2023 | 4:25 PM

Share
ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

1 / 5
ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

2 / 5
‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

3 / 5
ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

4 / 5
ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್