Rashmika Mandanna: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಬಗ್ಗೆ ಅಪ್​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

Rashmika Mandanna | Pushpa 2: ರಶ್ಮಿಕಾ ಮಂದಣ್ಣ ಅವರು ‘ವಾರಿಸು’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಇದರ ಜೊತೆಗೆ ಅವರು ‘ಪುಷ್ಪ 2’ ಚಿತ್ರದ ಶೂಟಿಂಗ್​ಗಾಗಿ ಸಜ್ಜಾಗುತ್ತಿದ್ದಾರೆ.

| Updated By: ಮದನ್​ ಕುಮಾರ್​

Updated on: Jan 17, 2023 | 4:25 PM

ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪಷ್ಪ’ ಸಿನಿಮಾದಿಂದ ಸಿಕ್ಕ ಗೆಲುವು ಬಹಳ ದೊಡ್ಡದು. ಈ ಚಿತ್ರದ ಸೀಕ್ವೆಲ್​ನಲ್ಲಿಯೂ ಅವರ ಪಾತ್ರ ಮುಂದುವರಿಯಲಿದೆ. ಅದರಿಂದ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

1 / 5
ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

ಕಾರಣಾಂತರಗಳಿಂದ ‘ಪುಷ್ಪ 2’​ ಸಿನಿಮಾದ ಶೂಟಿಂಗ್​ ತಡವಾಗುತ್ತಲೇ ಇತ್ತು. ಆದರೆ ಈಗ ಚಿತ್ರೀಕರಣ ಆರಂಭ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಹೊಸ ಅಪ್​ಡೇಟ್​ ಸಿಕ್ಕಿದೆ.

2 / 5
‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

‘ಚಿತ್ರತಂಡದವರು ಈಗಾಗಲೇ ಶೂಟಿಂಗ್​ ಶುರು ಮಾಡಿದ್ದಾರೆ. ನಾನು ಫೆಬ್ರವರಿಯಲ್ಲಿ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ.

3 / 5
ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾದಲ್ಲಿ ಮಿಂಚಿದ್ದರು. ಈಗ ಸೀಕ್ವೆಲ್​ನಲ್ಲಿ ಅವರ ಪಾತ್ರ ಯಾವೆಲ್ಲ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

4 / 5
ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ರಶ್ಮಿಕಾ ಮಂದಣ್ಣ ನಿಭಾಯಿಸಿದ ಶ್ರೀವಲ್ಲಿ ಪಾತ್ರ ಜನಮನ ಗೆದ್ದಿದೆ. 2ನೇ ಪಾರ್ಟ್​​ನಲ್ಲಿ ಆ ಪಾತ್ರದ ಸ್ಕ್ರೀನ್​ ಸ್ಪೇನ್​ ಕಡಿಮೆ ಇರಲಿದೆ ಎಂಬ ಗಾಸಿಪ್​ ಕೂಡ ಹರಿದಾಡಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ