AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಂನಲ್ಲೇಕೆ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಸುಂದರವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಗಳಿಗೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 21, 2023 | 11:21 PM

Share
ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

1 / 7
ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

2 / 7
'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

3 / 7
ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

4 / 7
ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

5 / 7
ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

6 / 7
ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ