AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಂನಲ್ಲೇಕೆ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಸುಂದರವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಗಳಿಗೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 21, 2023 | 11:21 PM

Share
ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

1 / 7
ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

2 / 7
'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

3 / 7
ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

4 / 7
ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

5 / 7
ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

6 / 7
ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ