AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಂನಲ್ಲೇಕೆ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಸುಂದರವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಗಳಿಗೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 21, 2023 | 11:21 PM

Share
ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

1 / 7
ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

2 / 7
'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

3 / 7
ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

4 / 7
ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

5 / 7
ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

6 / 7
ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ