AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಂನಲ್ಲೇಕೆ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಸುಂದರವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಗಳಿಗೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 21, 2023 | 11:21 PM

ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

1 / 7
ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

2 / 7
'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

3 / 7
ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

4 / 7
ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

5 / 7
ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

6 / 7
ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

7 / 7
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ