AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಂನಲ್ಲೇಕೆ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಸುಂದರವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಗಳಿಗೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 21, 2023 | 11:21 PM

Share
ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

ರಶ್ಮಿಕಾ ಮಂದಣ್ಣ ಬಾತ್​ರೂಂನಲ್ಲಿ ಫ್ಯಾಷನ್ ಪೆರೇಡ್ ಮಾಡುತ್ತಿದ್ದಾರೆ

1 / 7
ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

ಅಂದವಾಗಿ ತಯಾರಾಗಿ ಬಾತ್​ರೂಂನಲ್ಲಿ ನಿಂತು ಫೋಟೊಕ್ಕೆ ಫೋಸು ನೀಡಿದ್ದಾರೆ ರಶ್ಮಿಕಾ.

2 / 7
'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

'ವಾಶ್​ರೂಂನಲ್ಲಿ ಕ್ರಿಯಾಶೀಲತೆ ಉಕ್ಕಿ ಬಂದರೆ ಹೀಗಾಗುತ್ತದೆ' ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

3 / 7
ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

ಯಾವುದೋ ಬಾತ್​ರೂಂ ಟೈಲ್ಸ್ ಜಾಹೀರಾತು ಇರಬಹುದೋ ಏನೋ, ಇನ್​ಸ್ಟಾ ಪೋಸ್ಟ್​ನಲ್ಲಿ ಈ ಬಗ್ಗೆ ಮಾಹಿತಿ ಇಲ್ಲ.

4 / 7
ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

5 / 7
ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ನಲ್ಲಿ ಬ್ಯುಸಿಯಾದ ಬಳಿಕವಂತೂ ಒಂದರ ಹಿಂದೊಂದು ಫೋಟೊಶೂಟ್​ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.

6 / 7
ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

ರಣ್ಬೀರ್ ಕಪೂರ್ ಜೊತೆಗಿನ ಸಿನಿಮಾವನ್ನು ಇತ್ತೀಚೆಗಷ್ಟೆ ಮುಗಿಸಿ ಇನ್ನೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ