AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

ಹೈದರಾಬಾದ್​​ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ, ಉದ್ಯಮ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ವಿರೋಶ್ ಆರತಕ್ಷತೆ ಕಾರ್ಯಕ್ರಮದ ಫೋಟೋಗಳು ಲಭ್ಯವಾಗಿವೆ. ಕಲರ್​ಫುಲ್ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ..

ಮದನ್​ ಕುಮಾರ್​
|

Updated on: Mar 04, 2026 | 10:09 PM

Share
ಉದಯಪುರದಲ್ಲಿ ಕೇವಲ ಆಪ್ತರು ಮತ್ತು ಕುಟುಂಬದರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಅವರು ಈಗ ಬಹಳ ಗ್ರ್ಯಾಂಡ್ ಆಗಿ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ.

ಉದಯಪುರದಲ್ಲಿ ಕೇವಲ ಆಪ್ತರು ಮತ್ತು ಕುಟುಂಬದರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಅವರು ಈಗ ಬಹಳ ಗ್ರ್ಯಾಂಡ್ ಆಗಿ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ.

1 / 6
ಎರಡೂ ಕುಟುಂಬದವರು ಜೊತೆಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ, ತೆಲುಗು ಮುಂತಾದ ಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಎರಡೂ ಕುಟುಂಬದವರು ಜೊತೆಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ, ತೆಲುಗು ಮುಂತಾದ ಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ.

2 / 6
ಕರ್ನಾಟಕದ ಹಲವು ಗಣ್ಯರಿಗೆ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಆರತಕ್ಷತೆಯ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಬಂದು ಶುಭ ಕೋರಿದ್ದಾರೆ.

ಕರ್ನಾಟಕದ ಹಲವು ಗಣ್ಯರಿಗೆ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಆರತಕ್ಷತೆಯ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಬಂದು ಶುಭ ಕೋರಿದ್ದಾರೆ.

3 / 6
ನಾನಿ, ರಾಮ್ ಚರಣ್, ನಾಗಾರ್ಜುನ, ವೆಂಕಟೇಶ್, ಶರತ್ ಕುಮಾರ್ ಮುಂತಾದ ಕಲಾವಿದರು ಆರತಕ್ಷತೆಗೆ ಬಂದಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆಗಿರುವ ಈ ಜೋಡಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

ನಾನಿ, ರಾಮ್ ಚರಣ್, ನಾಗಾರ್ಜುನ, ವೆಂಕಟೇಶ್, ಶರತ್ ಕುಮಾರ್ ಮುಂತಾದ ಕಲಾವಿದರು ಆರತಕ್ಷತೆಗೆ ಬಂದಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆಗಿರುವ ಈ ಜೋಡಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

4 / 6
ಭದ್ರತೆಯ ದೃಷ್ಟಿಯಿಂದ ಕೇವಲ ಆಹ್​ವಾನ ಇದ್ದರಿಗೆ ಮಾತ್ರ ಈ ಆರತಕ್ಷತೆಗೆ ಕಾರ್ಯಕ್ರಮಕ್ಕೆ ಎಂಟ್ರಿ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳಿಗಾಗಿ ಹಲವು ಕಡೆಗಳಲ್ಲಿ ಅನ್ನದಾನ ಮತ್ತು ಸಿಹಿ ವಿತರಣೆ ಮಾಡಲಾಗಿದೆ.

ಭದ್ರತೆಯ ದೃಷ್ಟಿಯಿಂದ ಕೇವಲ ಆಹ್​ವಾನ ಇದ್ದರಿಗೆ ಮಾತ್ರ ಈ ಆರತಕ್ಷತೆಗೆ ಕಾರ್ಯಕ್ರಮಕ್ಕೆ ಎಂಟ್ರಿ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳಿಗಾಗಿ ಹಲವು ಕಡೆಗಳಲ್ಲಿ ಅನ್ನದಾನ ಮತ್ತು ಸಿಹಿ ವಿತರಣೆ ಮಾಡಲಾಗಿದೆ.

5 / 6
ಚಿತ್ರರಂಗದ ಅನೇಕರ ಜೊತೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರಿಗೆ ಒಡನಾಟ ಇದೆ. ಅಲ್ಲು ಅರ್ಜುನ್, ಸುಕುಮಾರ್, ಚಿರಂಜೀವಿ, ರವಿತೇಜ ಮುಂತಾದ ಸೆಲೆಬ್ರಿಟಿಗಳು ಬಂದು ನವಜೋಡಿಗೆ ವಿಶ್ ಮಾಡಿದ್ದಾರೆ.

ಚಿತ್ರರಂಗದ ಅನೇಕರ ಜೊತೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರಿಗೆ ಒಡನಾಟ ಇದೆ. ಅಲ್ಲು ಅರ್ಜುನ್, ಸುಕುಮಾರ್, ಚಿರಂಜೀವಿ, ರವಿತೇಜ ಮುಂತಾದ ಸೆಲೆಬ್ರಿಟಿಗಳು ಬಂದು ನವಜೋಡಿಗೆ ವಿಶ್ ಮಾಡಿದ್ದಾರೆ.

6 / 6
Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ