AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ

Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್​ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.

ಮಂಜುನಾಥ ಸಿ.
|

Updated on: Aug 31, 2023 | 10:56 PM

Share
ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

1 / 7
ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

2 / 7
ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

3 / 7
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

5 / 7
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

7 / 7
Follow Us
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು