AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ

Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್​ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.

ಮಂಜುನಾಥ ಸಿ.
|

Updated on: Aug 31, 2023 | 10:56 PM

Share
ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

1 / 7
ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

2 / 7
ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

3 / 7
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

5 / 7
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

7 / 7
Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್