AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ

Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್​ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.

ಮಂಜುನಾಥ ಸಿ.
|

Updated on: Aug 31, 2023 | 10:56 PM

Share
ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

1 / 7
ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

2 / 7
ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

3 / 7
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

5 / 7
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ