AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ

Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್​ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.

ಮಂಜುನಾಥ ಸಿ.
|

Updated on: Aug 31, 2023 | 10:56 PM

Share
ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

1 / 7
ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

2 / 7
ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

3 / 7
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

5 / 7
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

7 / 7
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ