AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ

Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್​ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.

ಮಂಜುನಾಥ ಸಿ.
|

Updated on: Aug 31, 2023 | 10:56 PM

Share
ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

1 / 7
ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

2 / 7
ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

3 / 7
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

5 / 7
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

7 / 7
Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್