AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೂಗುತಿ ತೊಟ್ಟು ಮುದ್ದಾಗಿ ಫೋಸ್ ನೀಡಿದ ರಶ್ಮಿಕಾ

Rashmika Mandanna: ಮೂಗುತಿ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಭಿನ್ನ ಡಿಸೈನ್​ನ ಮೂಗುತಿಯಲ್ಲಿ ಮುದ್ದಾಗಿ ಕಾಣುತ್ತಿದ್ದಾರೆ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ.

ಮಂಜುನಾಥ ಸಿ.
|

Updated on: Aug 31, 2023 | 10:56 PM

Share
ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮೂಗುತಿ ತೊಟ್ಟು ಸೆಲ್ಫಿಗೆ ಫೋಸು ನೀಡಿದ್ದಾರೆ.

1 / 7
ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

ಭಿನ್ನ ಡಿಸೈನ್​ನ ಮೂಗುತಿ ರಶ್ಮಿಕಾ ಮಂದಣ್ಣಗೆ ಚೆನ್ನಾಗಿ ಒಪ್ಪುತ್ತಿದೆ.

2 / 7
ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

ರಶ್ಮಿಕಾ ಮಂದಣ್ಣರ ನೋ ಮೇಕಪ್ ಲುಕ್ ಇದು, ಮೇಕಪ್ ಇಲ್ಲದೆಯೂ ಚೆನ್ನಾಗಿ ಕಾಣುತ್ತಾರಲ್ಲವೆ?

3 / 7
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗಾಗಿ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿದ್ದು, ಹಲವು ಭಾಷೆಗಳಲ್ಲಿ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ.

5 / 7
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಣ್​ಬೀರ್ ಕಪೂರ್ ಜೊತೆಗೆ 'ಅನಿಮಲ್' ಸಿನಿಮಾದಲ್ಲಿ ನಟಿಸಿದ್ದಾರೆ.

6 / 7
ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

ಧನುಶ್ ನಟನೆಯ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದು, ಸಿನಿಮಾವನ್ನು ಶೇಖರ್ ಕಮ್ಮುಲ ನಿರ್ದೇಶಿಸಲಿದ್ದಾರೆ.

7 / 7
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?