AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಹಿಜಾಬ್​ ​ಧರಿಸಿ ಬಕ್ರೀದ್​ ಹಬ್ಬಕ್ಕೆ ಶುಭ ಕೋರಿದ ರಶ್ಮಿಕಾ ಮಂದಣ್ಣ; ಫೋಟೋ ವೈರಲ್​

Rashmika Mandanna | Sita Ramam: ದುಲ್ಖಾರ್​ ಸಲ್ಮಾನ್​ ಮತ್ತು ರಶ್ಮಿಕಾ ಮಂದಣ್ಣ ಅವರು ‘ಸೀತಾ ರಾಮಮ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಫ್ರೀನ್​ ಎಂಬ ಹುಡುಗಿಯ ಪಾತ್ರವನ್ನು ರಶ್ಮಿಕಾ ನಿಭಾಯಿಸುತ್ತಿದ್ದಾರೆ.

TV9 Web
| Edited By: |

Updated on: Jul 10, 2022 | 6:22 PM

Share
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಹುಭಾಷೆಯಲ್ಲಿ ಅವರಿಗೆ ಆಫರ್​ ಇದೆ. ಆ ಪೈಕಿ ‘ಸೀತಾ ರಾಮಮ್​’ ಸಿನಿಮಾ ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿದೆ.

Rashmika mandanna wish Bakrid with new poster of Sita Ramam

1 / 5
‘ಸೀತಾ ರಾಮಮ್​’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ಮುಸ್ಲಿಂ ಹುಡುಗಿಯ ಪಾತ್ರ ಮಾಡುತ್ತಿ​ದಾರೆ. ಅದಕ್ಕೆ ತಕ್ಕಂತೆಯೇ ಅವರು ಗೆಟಪ್​ ವಿಶೇಷವಾಗಿದೆ. ಕೆಲವು ಪೋಸ್ಟರ್​ಗಳು ವೈರಲ್​ ಆಗಿವೆ.

Rashmika mandanna wish Bakrid with new poster of Sita Ramam

2 / 5
ಬಕ್ರೀದ್​ ಹಬ್ಬದ ಪ್ರಯುಕ್ತ ‘ಸೀತಾ ರಾಮಮ್​’ ಸಿನಿಮಾದಿಂದ ಹೊಸ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ಹಬ್ಬಕ್ಕೆ ಶುಭಾಶಯ ಕೋರಲಾಗಿದೆ. ಆ ಮೂಲಕ ಚಿತ್ರದ ಮೇಲಿನ ಕೌತುಕ ಹೆಚ್ಚಿಸಲಾಗಿದೆ.

ಬಕ್ರೀದ್​ ಹಬ್ಬದ ಪ್ರಯುಕ್ತ ‘ಸೀತಾ ರಾಮಮ್​’ ಸಿನಿಮಾದಿಂದ ಹೊಸ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ಹಬ್ಬಕ್ಕೆ ಶುಭಾಶಯ ಕೋರಲಾಗಿದೆ. ಆ ಮೂಲಕ ಚಿತ್ರದ ಮೇಲಿನ ಕೌತುಕ ಹೆಚ್ಚಿಸಲಾಗಿದೆ.

3 / 5
ರಶ್ಮಿಕಾ ಮಂದಣ್ಣ ಅವರು ಹಿಜಾಬ್​ ಧರಿಸಿ ಕಾಣಿಸಿಕೊಂಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್​ಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಿಜಾಬ್​ ಧರಿಸಿ ಕಾಣಿಸಿಕೊಂಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್​ಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಈ ಮೊದಲು ರಿಲೀಸ್​ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಕೂಡ ಹೆಚ್ಚು ಗಮನ ಸೆಳೆದಿತ್ತು. ‘ಸೀತಾ ರಾಮಮ್​’ ಚಿತ್ರದಲ್ಲಿ ಅವರು ಆಫ್ರೀನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದುಲ್ಖಾರ್​ ಸಲ್ಮಾನ್ ಹೀರೋ.

ಈ ಮೊದಲು ರಿಲೀಸ್​ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಕೂಡ ಹೆಚ್ಚು ಗಮನ ಸೆಳೆದಿತ್ತು. ‘ಸೀತಾ ರಾಮಮ್​’ ಚಿತ್ರದಲ್ಲಿ ಅವರು ಆಫ್ರೀನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದುಲ್ಖಾರ್​ ಸಲ್ಮಾನ್ ಹೀರೋ.

5 / 5
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್